ಅಪಘಾತದಲ್ಲಿ ಮೃತರಿಗೆ ತಲಾ ೨ ಲಕ್ಷ ಪರಿಹಾರ ಘೋಷಿಸಿದ ಸಿಎಂ

 ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.


Popular posts from this blog

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ತಂಗಡಗಿ

ಕುಷ್ಟಗಿ ಬಳಿ ಭೀಕರ ಅಪಘಾತ ೬ ಸಾವು